ಮೂಡುಬಿದಿರೆಯ ಸಮಾಜ ಮಂದಿರದಲ್ಲಿದ ಶೋರಿನ್ ರೀಯೂ ಕರಾಟೆ ಅಸೋಸಿಯೇಷನ್, ಸ್ವಾಮಿ ಸ್ತ್ರಂತ್ ಟ್ರೈನಿಂಗ್ ಸೆಂಟರ್ ಹಾಗೂ ಎಂ. ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ಆಯೋಜಿಸಿದ 20 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕೆಲ್ ರಾಯ್, ಮಂಗಳೂರಿನ ರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆ ಟೀಮ್ ಚಾಂಪಿಯನ್, ಬರಕ್ಕ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರು ರನ್ನರ್ ಹಾಗೂ ಶಫರ್ಡ್ ಇಂಟರ್ನ್ಯಾಷನಲ್ ಅಕಾಡೆಮಿ , ಮಂಗಳೂರು 2nd ರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಪಂದ್ಯಾವಳಿಯಲ್ಲಿ ರಾಜ್ಯದ ಸುಮಾರು 100 ಶಾಲೆಗೆ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಎಂ ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ನ ಪ್ರಾಂಶುಪಾಲ ಧನಂಜಯ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದು, ಮುಖ್ಯ ಅತಿಥಿಯಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಶೋರಿನ್ ರಿಯೂ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕ ಮೊಹಮ್ಮದ್ ನದೀಮ್, ಸಂಘಟಕ ರಾಜೇಶ್, ಸ್ವಾಮಿ ಪ್ರಸಾದ್ , ಸತೀಶ್ ಬೆಳ್ಮಣ್, ರವಿ ಸಾಲಿಯಾನ್, ಸಫ್ರಾಝ್, ರಹಿಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…