ಮೂಡುಬಿದಿರೆಯ ಸಮಾಜ ಮಂದಿರದಲ್ಲಿದ ಶೋರಿನ್ ರೀಯೂ ಕರಾಟೆ ಅಸೋಸಿಯೇಷನ್, ಸ್ವಾಮಿ ಸ್ತ್ರಂತ್ ಟ್ರೈನಿಂಗ್ ಸೆಂಟರ್ ಹಾಗೂ ಎಂ. ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ಆಯೋಜಿಸಿದ 20 ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕೆಲ್ ರಾಯ್, ಮಂಗಳೂರಿನ ರೆಡ್ ಕ್ಯಾಮಲ್ ಆಂಗ್ಲ ಮಾಧ್ಯಮ ಶಾಲೆ ಟೀಮ್ ಚಾಂಪಿಯನ್, ಬರಕ್ಕ ಇಂಟರ್ನ್ಯಾಷನಲ್ ಸ್ಕೂಲ್ ಮಂಗಳೂರು ರನ್ನರ್ ಹಾಗೂ ಶಫರ್ಡ್ ಇಂಟರ್ನ್ಯಾಷನಲ್ ಅಕಾಡೆಮಿ , ಮಂಗಳೂರು 2nd ರನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಪಂದ್ಯಾವಳಿಯಲ್ಲಿ ರಾಜ್ಯದ ಸುಮಾರು 100 ಶಾಲೆಗೆ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಎಂ ಕೆ ಅನಂತ್ ರಾಜ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಷನ್ ನ ಪ್ರಾಂಶುಪಾಲ ಧನಂಜಯ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದು, ಮುಖ್ಯ ಅತಿಥಿಯಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಶೋರಿನ್ ರಿಯೂ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕ ಮೊಹಮ್ಮದ್ ನದೀಮ್, ಸಂಘಟಕ ರಾಜೇಶ್, ಸ್ವಾಮಿ ಪ್ರಸಾದ್ , ಸತೀಶ್ ಬೆಳ್ಮಣ್, ರವಿ ಸಾಲಿಯಾನ್, ಸಫ್ರಾಝ್, ರಹಿಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…