ಜನ ಮನದ ನಾಡಿ ಮಿಡಿತ

Advertisement

ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ.) ಮತ್ತು ಅಯ್ಯಪ್ಪ ಮಂದಿರ, ಮೊಡಂಕಾಪು ಇದರ ನೂತನ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಆಯ್ಕೆ

ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ.̤) ಮತ್ತು ಅಯ್ಯಪ್ಪ ಮಂದಿರ, ಮೊಡಂಕಾಪು ಇದರ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2023 -24ನೇ ಸಾಲಿಗೆ ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ) ಅಯ್ಯಪ್ಪ ಮಂದಿರ ಮೊಡಂಕಾಪು ಇದರ ನೂತನ ಪದಾಧಿಕಾರಿಗಳ ಆಯ್ಕೆ ವಾರ್ಷಿಕ ಮಹಾಸಭೆಯಲ್ಲಿ ನಡೆದಿದೆ.

ಗೌರವಾಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ .ಕೆ .ಉಪಾಧ್ಯಕ್ಷರಾಗಿ ಜಯಪ್ರಕಾಶ್. ಪಲ್ಲಮಜಲು ಕೋಶಾಧಿಕಾರಿಯಾಗಿ ರಾಜೇಶ್ ಪಾರ್ಲಕೆ. ಜತೆ ಕಾರ್ಯದರ್ಶಿಯಾಗಿ ಗಣೇಶ್ ಎನ್ ಪೂಂಜರ ಕೊಡಿ ಇವರುಗಳ ಆಡಳಿತ ಮಂಡಳಿಯನ್ನು ರಚಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!