ಜನ ಮನದ ನಾಡಿ ಮಿಡಿತ

Advertisement

ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ.) ಮತ್ತು ಅಯ್ಯಪ್ಪ ಮಂದಿರ, ಮೊಡಂಕಾಪು ಇದರ ನೂತನ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಆಯ್ಕೆ

ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ.̤) ಮತ್ತು ಅಯ್ಯಪ್ಪ ಮಂದಿರ, ಮೊಡಂಕಾಪು ಇದರ ಅಧ್ಯಕ್ಷರಾಗಿ ಸುನಿಲ್ ಕುಂದರ್ ಮೊಡಂಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2023 -24ನೇ ಸಾಲಿಗೆ ಸ್ವಾಮಿ ವಿವೇಕಾನಂದ ಯುವಕ ಸಂಘ (ರಿ) ಅಯ್ಯಪ್ಪ ಮಂದಿರ ಮೊಡಂಕಾಪು ಇದರ ನೂತನ ಪದಾಧಿಕಾರಿಗಳ ಆಯ್ಕೆ ವಾರ್ಷಿಕ ಮಹಾಸಭೆಯಲ್ಲಿ ನಡೆದಿದೆ.

ಗೌರವಾಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ .ಕೆ .ಉಪಾಧ್ಯಕ್ಷರಾಗಿ ಜಯಪ್ರಕಾಶ್. ಪಲ್ಲಮಜಲು ಕೋಶಾಧಿಕಾರಿಯಾಗಿ ರಾಜೇಶ್ ಪಾರ್ಲಕೆ. ಜತೆ ಕಾರ್ಯದರ್ಶಿಯಾಗಿ ಗಣೇಶ್ ಎನ್ ಪೂಂಜರ ಕೊಡಿ ಇವರುಗಳ ಆಡಳಿತ ಮಂಡಳಿಯನ್ನು ರಚಿಸಲಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!