ಜನ ಮನದ ನಾಡಿ ಮಿಡಿತ

Advertisement

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ವಿಚಾರ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ಸದ್ಯ ಪ್ರಾಥಮಿಕ ಹಂತದಲ್ಲಿದೆ ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಮಾತಾನಾಡಿ, ಮೈತ್ರಿ ಬಗ್ಗೆ ವರಿಷ್ಠರು ಚರ್ಚಿಸಿ, ನಮ್ಮನ್ನ ಮಾತನಾಡಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಅವರ ಉದ್ದೇಶವಾಗಿದೆ ಎಂದ್ರು. ಇನ್ನೂ ಇದೇ ವೇಳೆ ಬರಗಾಲದ ಬಗ್ಗೆ ಮಾತಾನಾಡಿ, ರಾಜ್ಯಸರಕಾರ ಮಾನ್ಸೂನ್‌ ಪೂರ್ವದ ಮಳೆ ವಿಫಲವಾದಾಗ ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ ಅವರು ಬರಗಾಲ ಘೋಷಣೆ ವಿಳಂಬ ಮಾಡಿದ್ದಾರೆ. ಇದಕ್ಕೆ ಕಾರಣ ಸರಕಾರ ವರದಿ ಪಡೆಯದೇ ಇರುವುದು.  ಈಗ ಮುಂಗಾರು ಹೋಗಿದ್ದು,  ರೈತರಿಗೆ ಸಹಾಯ ಮಾಡಲು ಸಾಧ್ಯವಿಲ್ಲ,  ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ರಾಜ್ಯ ಸರಕಾರ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!