ಜನ ಮನದ ನಾಡಿ ಮಿಡಿತ

Advertisement

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ವಿಚಾರ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ಸದ್ಯ ಪ್ರಾಥಮಿಕ ಹಂತದಲ್ಲಿದೆ ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಮಾತಾನಾಡಿ, ಮೈತ್ರಿ ಬಗ್ಗೆ ವರಿಷ್ಠರು ಚರ್ಚಿಸಿ, ನಮ್ಮನ್ನ ಮಾತನಾಡಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಅವರ ಉದ್ದೇಶವಾಗಿದೆ ಎಂದ್ರು. ಇನ್ನೂ ಇದೇ ವೇಳೆ ಬರಗಾಲದ ಬಗ್ಗೆ ಮಾತಾನಾಡಿ, ರಾಜ್ಯಸರಕಾರ ಮಾನ್ಸೂನ್‌ ಪೂರ್ವದ ಮಳೆ ವಿಫಲವಾದಾಗ ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ ಅವರು ಬರಗಾಲ ಘೋಷಣೆ ವಿಳಂಬ ಮಾಡಿದ್ದಾರೆ. ಇದಕ್ಕೆ ಕಾರಣ ಸರಕಾರ ವರದಿ ಪಡೆಯದೇ ಇರುವುದು.  ಈಗ ಮುಂಗಾರು ಹೋಗಿದ್ದು,  ರೈತರಿಗೆ ಸಹಾಯ ಮಾಡಲು ಸಾಧ್ಯವಿಲ್ಲ,  ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ರಾಜ್ಯ ಸರಕಾರ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!