ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ಸದ್ಯ ಪ್ರಾಥಮಿಕ ಹಂತದಲ್ಲಿದೆ ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇವರು ಮಂಗಳೂರಿನಲ್ಲಿ ಮಾತಾನಾಡಿ, ಮೈತ್ರಿ ಬಗ್ಗೆ ವರಿಷ್ಠರು ಚರ್ಚಿಸಿ, ನಮ್ಮನ್ನ ಮಾತನಾಡಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಅವರ ಉದ್ದೇಶವಾಗಿದೆ ಎಂದ್ರು. ಇನ್ನೂ ಇದೇ ವೇಳೆ ಬರಗಾಲದ ಬಗ್ಗೆ ಮಾತಾನಾಡಿ, ರಾಜ್ಯಸರಕಾರ ಮಾನ್ಸೂನ್ ಪೂರ್ವದ ಮಳೆ ವಿಫಲವಾದಾಗ ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ ಅವರು ಬರಗಾಲ ಘೋಷಣೆ ವಿಳಂಬ ಮಾಡಿದ್ದಾರೆ. ಇದಕ್ಕೆ ಕಾರಣ ಸರಕಾರ ವರದಿ ಪಡೆಯದೇ ಇರುವುದು. ಈಗ ಮುಂಗಾರು ಹೋಗಿದ್ದು, ರೈತರಿಗೆ ಸಹಾಯ ಮಾಡಲು ಸಾಧ್ಯವಿಲ್ಲ, ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ರಾಜ್ಯ ಸರಕಾರ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…