ಜನ ಮನದ ನಾಡಿ ಮಿಡಿತ

Advertisement

ನಾಟಕ ಪ್ರದರ್ಶನದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದ ಕಲಾವಿದ

ನಾಟಕ ಪ್ರದರ್ಶನದ ವೇಳೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ.

ಶರಣು ಬಾಗಲಕೋಟೆ (24) ಎಂಬ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ವೃತ್ತಿಯಲ್ಲಿ ಪೋಸ್ಟ್ ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದನು.

ಶರಣು ಕೊಟ್ಯಾಳ್ ‘ಹಳ್ಳಿ ಹುಲಿ ಕೊಟ್ಟ ಬೆಳ್ಳಿ ಕಾಲುಂಗುರ’ ನಾಟಕ ಪ್ರದರ್ಶನ ವೇಳೆ ಡ್ಯಾನ್ಸ್​ ಮಾಡಲು ಮುಂದಾಗಿದ್ದು, ಈ ವೇಳೆ ವೇದಿಕೆಯ ಮೇಲೆಯೇ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾನೆ.

ಸಾವನ್ನಪ್ಪಿದ ಶರಣು ಕೊಟ್ಯಾಳ್ ಇತ್ತೀಚೆಗೆ ಪೋಸ್ಟ್ ಮ್ಯಾನ್ ಆಗಿ ನೇಮಕಗೊಂಡಿದ್ದ. ಗ್ರಾಮ ದೇವರ ಜಾತ್ರೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ. ತಾನು ಸಹ ನಾಟಕದಲ್ಲಿ ಡ್ಯಾನ್ಸ್ ಮಾಡಲು ವೇದಿಕೆ ಏರಿದ್ದ. ಈ ವೇಳೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದಿದ್ದಾನೆ.

ವೇದಿಕೆ ಕೆಳಗೆ ಕುಳಿತು ನಾಟಕ ನೋಡುತ್ತಿದ್ದ ಗ್ರಾಮಸ್ಥರಲ್ಲೂ ಆತಂಕ ಸೃಷ್ಟಿಸಿದೆ.

ಇನ್ನು ಶರಣು ಕೊಟ್ಯಾಳ್​ಗೆ ಹೃದಯಾಘಾತವಾಗುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!