ಜನ ಮನದ ನಾಡಿ ಮಿಡಿತ

Advertisement

ಪ್ರತಿಷ್ಠಾಪನೆಗಾಗಿ ತರುತ್ತಿದ್ದ ವೇಳೆ ಬೃಹದಾಕಾರದ ಗಣೇಶನ ಮೂರ್ತಿ ಪಲ್ಟಿ…!

ಪ್ರತಿಷ್ಠಾಪನೆಗಾಗಿ ತೆಗೆದುಕೊಂಡು ಬರುತ್ತಿದ್ದ ಗಣೇಶ ಮೂರ್ತಿ ಪಲ್ಟಿಯಾದ ಘಟನೆ ತೆಲಂಗಾಣದ ನಂದಿನಿ ಗ್ರಾಮದ ಬಳಿ ನಡೆದಿದೆ.


ಹೈದರಾಬಾದ್ ನಿಂದ ರಾಯಚೂರಿಗೆ ತರುವ ವೇಳೆ ಗಣೇಶನ ಮೂರ್ತಿಗೆ ಹಾನಿಯಾಗಿದೆ.

ಟಿಪ್ಪರ್ ನಲ್ಲಿ ಬೃಹದಾಕಾರದ ಗಣೇಶ ಮೂರ್ತಿ ತರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ಇದ್ದ ವೈರ್ ಗಣೇಶ ಮೂರ್ತಿಗೆ ತಾಗಿ ಅನಾಹುತ ನಡೆದಿದೆ.

ವೈರ್ ಸರಿಪಡಿಸುವ ವೇಳೆ ಗಣೇಶನ ಮೂರ್ತಿ ನೆಲಕ್ಕೆ ಉರುಳಿದೆ. ಬೃಹತ್ ಗಣೇಶನ ಮೂರ್ತಿ ಲಕ್ಷಾಂತರ ರೂ. ಮೌಲ್ಯದ್ದಾಗಿದ್ದು, ಪ್ರತಿಷ್ಠಾಪನೆ ಮುನ್ನವೇ ಅದಕ್ಕೆ ಹಾನಿಯಾಗಿದೆ. ಇಷ್ಟೆಲ್ಲಾ ಮಾಡಿ ಜಾಗರೂಕತೆಯಿಂದ ಕರೆ ತಂದರು ಎಡವಟ್ಟಾಗಿರುವುದರಿಂದ ಭಕ್ತಗಣ ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!