ಪ್ರತಿಷ್ಠಾಪನೆಗಾಗಿ ತೆಗೆದುಕೊಂಡು ಬರುತ್ತಿದ್ದ ಗಣೇಶ ಮೂರ್ತಿ ಪಲ್ಟಿಯಾದ ಘಟನೆ ತೆಲಂಗಾಣದ ನಂದಿನಿ ಗ್ರಾಮದ ಬಳಿ ನಡೆದಿದೆ.
ಹೈದರಾಬಾದ್ ನಿಂದ ರಾಯಚೂರಿಗೆ ತರುವ ವೇಳೆ ಗಣೇಶನ ಮೂರ್ತಿಗೆ ಹಾನಿಯಾಗಿದೆ.
ಟಿಪ್ಪರ್ ನಲ್ಲಿ ಬೃಹದಾಕಾರದ ಗಣೇಶ ಮೂರ್ತಿ ತರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ಇದ್ದ ವೈರ್ ಗಣೇಶ ಮೂರ್ತಿಗೆ ತಾಗಿ ಅನಾಹುತ ನಡೆದಿದೆ.
ವೈರ್ ಸರಿಪಡಿಸುವ ವೇಳೆ ಗಣೇಶನ ಮೂರ್ತಿ ನೆಲಕ್ಕೆ ಉರುಳಿದೆ. ಬೃಹತ್ ಗಣೇಶನ ಮೂರ್ತಿ ಲಕ್ಷಾಂತರ ರೂ. ಮೌಲ್ಯದ್ದಾಗಿದ್ದು, ಪ್ರತಿಷ್ಠಾಪನೆ ಮುನ್ನವೇ ಅದಕ್ಕೆ ಹಾನಿಯಾಗಿದೆ. ಇಷ್ಟೆಲ್ಲಾ ಮಾಡಿ ಜಾಗರೂಕತೆಯಿಂದ ಕರೆ ತಂದರು ಎಡವಟ್ಟಾಗಿರುವುದರಿಂದ ಭಕ್ತಗಣ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…