ಪ್ರತಿಷ್ಠಾಪನೆಗಾಗಿ ತೆಗೆದುಕೊಂಡು ಬರುತ್ತಿದ್ದ ಗಣೇಶ ಮೂರ್ತಿ ಪಲ್ಟಿಯಾದ ಘಟನೆ ತೆಲಂಗಾಣದ ನಂದಿನಿ ಗ್ರಾಮದ ಬಳಿ ನಡೆದಿದೆ.
ಹೈದರಾಬಾದ್ ನಿಂದ ರಾಯಚೂರಿಗೆ ತರುವ ವೇಳೆ ಗಣೇಶನ ಮೂರ್ತಿಗೆ ಹಾನಿಯಾಗಿದೆ.
ಟಿಪ್ಪರ್ ನಲ್ಲಿ ಬೃಹದಾಕಾರದ ಗಣೇಶ ಮೂರ್ತಿ ತರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ಇದ್ದ ವೈರ್ ಗಣೇಶ ಮೂರ್ತಿಗೆ ತಾಗಿ ಅನಾಹುತ ನಡೆದಿದೆ.
ವೈರ್ ಸರಿಪಡಿಸುವ ವೇಳೆ ಗಣೇಶನ ಮೂರ್ತಿ ನೆಲಕ್ಕೆ ಉರುಳಿದೆ. ಬೃಹತ್ ಗಣೇಶನ ಮೂರ್ತಿ ಲಕ್ಷಾಂತರ ರೂ. ಮೌಲ್ಯದ್ದಾಗಿದ್ದು, ಪ್ರತಿಷ್ಠಾಪನೆ ಮುನ್ನವೇ ಅದಕ್ಕೆ ಹಾನಿಯಾಗಿದೆ. ಇಷ್ಟೆಲ್ಲಾ ಮಾಡಿ ಜಾಗರೂಕತೆಯಿಂದ ಕರೆ ತಂದರು ಎಡವಟ್ಟಾಗಿರುವುದರಿಂದ ಭಕ್ತಗಣ ಬೇಸರ ವ್ಯಕ್ತಪಡಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…