ಪ್ರತಿಷ್ಠಾಪನೆಗಾಗಿ ತೆಗೆದುಕೊಂಡು ಬರುತ್ತಿದ್ದ ಗಣೇಶ ಮೂರ್ತಿ ಪಲ್ಟಿಯಾದ ಘಟನೆ ತೆಲಂಗಾಣದ ನಂದಿನಿ ಗ್ರಾಮದ ಬಳಿ ನಡೆದಿದೆ.
ಹೈದರಾಬಾದ್ ನಿಂದ ರಾಯಚೂರಿಗೆ ತರುವ ವೇಳೆ ಗಣೇಶನ ಮೂರ್ತಿಗೆ ಹಾನಿಯಾಗಿದೆ.
ಟಿಪ್ಪರ್ ನಲ್ಲಿ ಬೃಹದಾಕಾರದ ಗಣೇಶ ಮೂರ್ತಿ ತರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ಇದ್ದ ವೈರ್ ಗಣೇಶ ಮೂರ್ತಿಗೆ ತಾಗಿ ಅನಾಹುತ ನಡೆದಿದೆ.
ವೈರ್ ಸರಿಪಡಿಸುವ ವೇಳೆ ಗಣೇಶನ ಮೂರ್ತಿ ನೆಲಕ್ಕೆ ಉರುಳಿದೆ. ಬೃಹತ್ ಗಣೇಶನ ಮೂರ್ತಿ ಲಕ್ಷಾಂತರ ರೂ. ಮೌಲ್ಯದ್ದಾಗಿದ್ದು, ಪ್ರತಿಷ್ಠಾಪನೆ ಮುನ್ನವೇ ಅದಕ್ಕೆ ಹಾನಿಯಾಗಿದೆ. ಇಷ್ಟೆಲ್ಲಾ ಮಾಡಿ ಜಾಗರೂಕತೆಯಿಂದ ಕರೆ ತಂದರು ಎಡವಟ್ಟಾಗಿರುವುದರಿಂದ ಭಕ್ತಗಣ ಬೇಸರ ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…