ಪ್ರತಿಷ್ಠಾಪನೆಗಾಗಿ ತೆಗೆದುಕೊಂಡು ಬರುತ್ತಿದ್ದ ಗಣೇಶ ಮೂರ್ತಿ ಪಲ್ಟಿಯಾದ ಘಟನೆ ತೆಲಂಗಾಣದ ನಂದಿನಿ ಗ್ರಾಮದ ಬಳಿ ನಡೆದಿದೆ.
ಹೈದರಾಬಾದ್ ನಿಂದ ರಾಯಚೂರಿಗೆ ತರುವ ವೇಳೆ ಗಣೇಶನ ಮೂರ್ತಿಗೆ ಹಾನಿಯಾಗಿದೆ.
ಟಿಪ್ಪರ್ ನಲ್ಲಿ ಬೃಹದಾಕಾರದ ಗಣೇಶ ಮೂರ್ತಿ ತರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ರಸ್ತೆಯಲ್ಲಿ ಇದ್ದ ವೈರ್ ಗಣೇಶ ಮೂರ್ತಿಗೆ ತಾಗಿ ಅನಾಹುತ ನಡೆದಿದೆ.
ವೈರ್ ಸರಿಪಡಿಸುವ ವೇಳೆ ಗಣೇಶನ ಮೂರ್ತಿ ನೆಲಕ್ಕೆ ಉರುಳಿದೆ. ಬೃಹತ್ ಗಣೇಶನ ಮೂರ್ತಿ ಲಕ್ಷಾಂತರ ರೂ. ಮೌಲ್ಯದ್ದಾಗಿದ್ದು, ಪ್ರತಿಷ್ಠಾಪನೆ ಮುನ್ನವೇ ಅದಕ್ಕೆ ಹಾನಿಯಾಗಿದೆ. ಇಷ್ಟೆಲ್ಲಾ ಮಾಡಿ ಜಾಗರೂಕತೆಯಿಂದ ಕರೆ ತಂದರು ಎಡವಟ್ಟಾಗಿರುವುದರಿಂದ ಭಕ್ತಗಣ ಬೇಸರ ವ್ಯಕ್ತಪಡಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…