ಮಂಗಳೂರು; ಈಗಾಗಲೇ ಕ್ಯೂ ಆರ್ ಸ್ಕ್ಯಾನ್ ದೇಶದಾದ್ಯಂತ ಭಾರೀ ಪ್ರಚಲಿತದಲ್ಲಿದ್ದು, ಯುವ ಪಿಳಿಗೆಗಳು ಹೆಚ್ಚಾಗಿ ಕ್ಯೂಆರ್ ಸ್ಕ್ಯಾನ್ ನನ್ನೆ ಬಳಸುತ್ತಿದ್ದಾರೆ. ಡಿಜಿಟಲಿಕರಣಕ್ಕೆ ಮತ್ತಷ್ಟು ಪುಷ್ಠಿ ನೀಡಲು ʼಡ್ಯಾಡಿಸ್ ರೋಡ್ ʼ ಸಂಸ್ಥೆಯು ಮಹತ್ವದ ಯೋಜನೆಯನ್ನು ಜನರಿಗೆ ಪರಿಚರಿಸಿದೆ.
ಎಮ್ ಸ್ಕ್ಯಾರ್ ಎಂಟರ್ ಪ್ರೈಸಸ್ ನೂತನವಾಗಿ ʼಡ್ಯಾಡಿಸ್ ರೋಡ್ ʼ ಕ್ಯೂ ಆರ್ ಕೋಡ್ ನ್ನು ನಾರಾಯಣ ದಂಪತಿಗಳು ಲೋಕಾರ್ಪಣೆಗೊಳಿಸಿದ್ದಾರೆ. ಮಂಗಳೂರಿನ ಕೆ.ಎಸ್.ಆರ್ ರೋಡ್ ನಲ್ಲಿರುವ ಉತ್ಸವ ಹೋಟೇಲ್ ನಲ್ಲಿ ಕಾರ್ಯಕ್ರಮ ನಡೆದಿದ್ದು, ಬಳಿಕ
ಕರ್ನಾಟಕ ಸೂಪರ್ ಕೆಸ್ಟ್ ನ ಜಸ್ಟಿನ್ ಅವರು ಮಾತಾನಾಡಿ, ಎಲ್ಲಾ ಜನರಿಗೂ ಈ ಪ್ರೊಡೆಕ್ಟ್ ಬಹಳ ಉಪಯುಕ್ತವಾಗಿರುತ್ತದೆ ಎಂಬುವುದು ನಮಗೆ ಮೊದಲೇ ತಿಳಿದಿದೆ. ಆದ್ರೆ ಇದನ್ನ ಜನರ ಮುಂದೆ ಯಾವ ರೀತಿಯಾಗಿ ತೆಗೆದುಕೊಂಡು ಹೋಗುವುದು ಎಂಬುವುದು ನಮ್ಮ ಪ್ರಶ್ನೆಯಾಗಿತ್ತು. ಅದರೆ ಇದೀಗ ಈ ಸಂಸ್ಥೆ 26 ರಾಜ್ಯಗಳಲ್ಲಿ ಕಾರ್ಯಚರಿಸುತ್ತಿದ್ದು, 273 ಡಿಸ್ತ್ರಿಬ್ಯುಟರ್ ಗಳನ್ನು ಹೊಂದಿದೆ. ಇದರಿಂದ ವಾಹನ ಸವಾರರಿಗೆ ಹಲವು ಪ್ರಯೋಜನಗಳಿವೆ. ಹೌದು, ಒಂದು ವೇಳೆ ಅನಿವಾರ್ಯತೆ ಕಾರಣಗಳಿಂದ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ರೂ, ವಾಹನಗಳ ಮಾಲಕರನ್ನ ಕ್ಯೂ ಆರ್ ಕೋಡ್ ಮೂಲಕ ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಅಪಘಾತದಂತಹ ದುಸ್ಥಿತಿಯಲ್ಲಿಯೂ ಈ ಕ್ಯೂಆರ್ ಬಹಳ ಪ್ರಯೋಜಕಾರಿ ಎಂಬ ಮಾಹಿತಿಯನ್ನು ನೀಡಿದ್ರು. ಇನ್ನೂ ಈ ಸಂದರ್ಭದಲ್ಲಿ ಸಂಸ್ಥೆಯ ಹೆಡ್ ಮಣಿ, ಡಾ. ಗಣೇಶ್ ಕುಮಾರ್, ಮಂಗಳೂರಿನ ಉದ್ಯಮಿ ಅಬ್ದುಲ್ ಬಶೀರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…