ಮಂಗಳೂರು; ಈಗಾಗಲೇ ಕ್ಯೂ ಆರ್ ಸ್ಕ್ಯಾನ್ ದೇಶದಾದ್ಯಂತ ಭಾರೀ ಪ್ರಚಲಿತದಲ್ಲಿದ್ದು, ಯುವ ಪಿಳಿಗೆಗಳು ಹೆಚ್ಚಾಗಿ ಕ್ಯೂಆರ್ ಸ್ಕ್ಯಾನ್ ನನ್ನೆ ಬಳಸುತ್ತಿದ್ದಾರೆ. ಡಿಜಿಟಲಿಕರಣಕ್ಕೆ ಮತ್ತಷ್ಟು ಪುಷ್ಠಿ ನೀಡಲು ʼಡ್ಯಾಡಿಸ್ ರೋಡ್ ʼ ಸಂಸ್ಥೆಯು ಮಹತ್ವದ ಯೋಜನೆಯನ್ನು ಜನರಿಗೆ ಪರಿಚರಿಸಿದೆ.
ಎಮ್ ಸ್ಕ್ಯಾರ್ ಎಂಟರ್ ಪ್ರೈಸಸ್ ನೂತನವಾಗಿ ʼಡ್ಯಾಡಿಸ್ ರೋಡ್ ʼ ಕ್ಯೂ ಆರ್ ಕೋಡ್ ನ್ನು ನಾರಾಯಣ ದಂಪತಿಗಳು ಲೋಕಾರ್ಪಣೆಗೊಳಿಸಿದ್ದಾರೆ. ಮಂಗಳೂರಿನ ಕೆ.ಎಸ್.ಆರ್ ರೋಡ್ ನಲ್ಲಿರುವ ಉತ್ಸವ ಹೋಟೇಲ್ ನಲ್ಲಿ ಕಾರ್ಯಕ್ರಮ ನಡೆದಿದ್ದು, ಬಳಿಕ
ಕರ್ನಾಟಕ ಸೂಪರ್ ಕೆಸ್ಟ್ ನ ಜಸ್ಟಿನ್ ಅವರು ಮಾತಾನಾಡಿ, ಎಲ್ಲಾ ಜನರಿಗೂ ಈ ಪ್ರೊಡೆಕ್ಟ್ ಬಹಳ ಉಪಯುಕ್ತವಾಗಿರುತ್ತದೆ ಎಂಬುವುದು ನಮಗೆ ಮೊದಲೇ ತಿಳಿದಿದೆ. ಆದ್ರೆ ಇದನ್ನ ಜನರ ಮುಂದೆ ಯಾವ ರೀತಿಯಾಗಿ ತೆಗೆದುಕೊಂಡು ಹೋಗುವುದು ಎಂಬುವುದು ನಮ್ಮ ಪ್ರಶ್ನೆಯಾಗಿತ್ತು. ಅದರೆ ಇದೀಗ ಈ ಸಂಸ್ಥೆ 26 ರಾಜ್ಯಗಳಲ್ಲಿ ಕಾರ್ಯಚರಿಸುತ್ತಿದ್ದು, 273 ಡಿಸ್ತ್ರಿಬ್ಯುಟರ್ ಗಳನ್ನು ಹೊಂದಿದೆ. ಇದರಿಂದ ವಾಹನ ಸವಾರರಿಗೆ ಹಲವು ಪ್ರಯೋಜನಗಳಿವೆ. ಹೌದು, ಒಂದು ವೇಳೆ ಅನಿವಾರ್ಯತೆ ಕಾರಣಗಳಿಂದ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ರೂ, ವಾಹನಗಳ ಮಾಲಕರನ್ನ ಕ್ಯೂ ಆರ್ ಕೋಡ್ ಮೂಲಕ ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಅಪಘಾತದಂತಹ ದುಸ್ಥಿತಿಯಲ್ಲಿಯೂ ಈ ಕ್ಯೂಆರ್ ಬಹಳ ಪ್ರಯೋಜಕಾರಿ ಎಂಬ ಮಾಹಿತಿಯನ್ನು ನೀಡಿದ್ರು. ಇನ್ನೂ ಈ ಸಂದರ್ಭದಲ್ಲಿ ಸಂಸ್ಥೆಯ ಹೆಡ್ ಮಣಿ, ಡಾ. ಗಣೇಶ್ ಕುಮಾರ್, ಮಂಗಳೂರಿನ ಉದ್ಯಮಿ ಅಬ್ದುಲ್ ಬಶೀರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…