ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮೆಲ್ಕಾರ್: ನಿಲ್ಲಿಸಿದ್ದ ಲಾರಿ ಏಕಾಏಕಿ ಮುಂದೆ ಚಲಿಸಿ ಅಪಘಾತ; ಇಬ್ಬರಿಗೆ ಗಾಯ

ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ಇಂದು ಮೆಲ್ಕಾರ್ ಎಂಬಲ್ಲಿ ನಡೆದಿದೆ.

ವಿದ್ಯಾರ್ಥಿನಿ ಹಜ್ರಾ ಶಾಮ (20) ಹಾಗೂ ಖತೀಜಾತುಲ್ (18) ಗಾಯಗೊಂಡವರು. ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿಯೊಂದು ಮೆಲ್ಕಾರ್ ನಲ್ಲಿ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮೆಲ್ಕಾರ್ ಎಂಬಲ್ಲಿ ‌ಸರ್ವಿಸ್ ರಸ್ತೆಯಲ್ಲಿ ಮಧ್ಯಾಹ್ನ ಕೆ.ಎನ್.ಆರ್. ಸಿ. ಕಂಪೆನಿಗೆ ಸೇರಿದ ಲಾರಿಯ ಚಾಲಕ ರಸ್ತೆಯಲ್ಲಿ ‌ಲಾರಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ. ಆದರೆ ಹ್ಯಾಂಡ್ ಬ್ರೇಕ್ ‌ಹಾಕದ ಕಾರಣ ಲಾರಿ ಮುಂದೆ ಚಲಿಸಿದ್ದು , ಅಲ್ಲಿಯೇ ಇದ್ದ ಒಮ್ನಿ ಕಾರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಮುಂದೆ ಸಾಗಿದ ಲಾರಿ ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಗೆ ವಾಲಿ ನಿಂತಿದೆ.

ಡಿಕ್ಕಿಹೊಡೆದ ಪರಿಣಾಮ ಅವರಿಬ್ಬರೂ ರಸ್ತೆ ಬದಿಯಲ್ಲಿರುವ ನೀರು ಹೋಗುವ ಸಣ್ಣ ಕಣಿಗೆ ಬಿದ್ದಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಆನಂದ ಪಾಸ್ವಾನ್ ರವರ ನಿರ್ಲಕ್ಷ್ಯವೇ ಕಾರಣ ಎಂದು ಆತನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!