ಜನ ಮನದ ನಾಡಿ ಮಿಡಿತ

Advertisement

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಎಕ್ಸಲೆಂಟ್ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡಬಿದಿರೆ: ಇಲ್ಲಿನ ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ.

ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿಜೇತ ವಿದ್ಯಾರ್ಥಿಗಳು ಪ್ರೌಢ ವಿಭಾಗದಲ್ಲಿ ಕನ್ನಡ ಭಾಷಣ- ಸಾನಿಧ್ಯರಾವ್ 9ನೇ
ಹಿಂದಿ ಭಾಷಣ-ಆಲ್ಸೀಯಾ-10ನೇ ರಸಪ್ರಶ್ನೆ- ವಿನಯ್ ಶಂಕರ್ ಮತ್ತು ಪ್ರತೀಶ್ ಗೌಡ 10ನೇ, ಮಿಮಿಕ್ರಿ- ಸುಚಿತ್ ಶೆಟ್ಟಿ 9ನೇ, ಸಂಸ್ಕೃತ ಧಾರ್ಮಿಕ ಪಠಣ –ವೀಕ್ಷಾ ನಾಯಕ್-8ನೇ ಇಂಗ್ಲೀಷ್ ಭಾಷಣ- ಸುಧಾಶ್ರೀ 9ನೇ ಸಂಸ್ಕ್ರತ ಭಾಷಣ- ಆದಿತ್ಯ ಪುಣಿಚಿತ್ತಾಯ-10ನೇ,ಜನಪದ ಗೀತೆ –ಮೌಲ್ಯ ವೈ ಆರ್ ಜೈನ್ 10ನೇ, ಚರ್ಚಾ ಸ್ಪರ್ಧೆ- ದೀಕ್ಷಾ-ಪ್ರಥಮ 9ನೇ ಪ್ರಾಥಮಿಕ ವಿಭಾಗ, ಧಾರ್ಮಿಕ ಪಠಣ-ಪ್ರಣವ್-6ನೇ, ಲಘು ಸಂಗೀತ –ಆಯುಶ್-6ನೇ, ಅಭಿನಯ ಗೀತೆ- ಧನ್ವಿತಾ-7ನೇ, ಮಿಮಿಕ್ರಿ- ತ್ರಿಶೂಲ್ ಹೆಗ್ಡೆ-7ನೇ ವಿಜೇತಗೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!