ಜನ ಮನದ ನಾಡಿ ಮಿಡಿತ

Advertisement

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಎಕ್ಸಲೆಂಟ್ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡಬಿದಿರೆ: ಇಲ್ಲಿನ ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ.

ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿಜೇತ ವಿದ್ಯಾರ್ಥಿಗಳು ಪ್ರೌಢ ವಿಭಾಗದಲ್ಲಿ ಕನ್ನಡ ಭಾಷಣ- ಸಾನಿಧ್ಯರಾವ್ 9ನೇ
ಹಿಂದಿ ಭಾಷಣ-ಆಲ್ಸೀಯಾ-10ನೇ ರಸಪ್ರಶ್ನೆ- ವಿನಯ್ ಶಂಕರ್ ಮತ್ತು ಪ್ರತೀಶ್ ಗೌಡ 10ನೇ, ಮಿಮಿಕ್ರಿ- ಸುಚಿತ್ ಶೆಟ್ಟಿ 9ನೇ, ಸಂಸ್ಕೃತ ಧಾರ್ಮಿಕ ಪಠಣ –ವೀಕ್ಷಾ ನಾಯಕ್-8ನೇ ಇಂಗ್ಲೀಷ್ ಭಾಷಣ- ಸುಧಾಶ್ರೀ 9ನೇ ಸಂಸ್ಕ್ರತ ಭಾಷಣ- ಆದಿತ್ಯ ಪುಣಿಚಿತ್ತಾಯ-10ನೇ,ಜನಪದ ಗೀತೆ –ಮೌಲ್ಯ ವೈ ಆರ್ ಜೈನ್ 10ನೇ, ಚರ್ಚಾ ಸ್ಪರ್ಧೆ- ದೀಕ್ಷಾ-ಪ್ರಥಮ 9ನೇ ಪ್ರಾಥಮಿಕ ವಿಭಾಗ, ಧಾರ್ಮಿಕ ಪಠಣ-ಪ್ರಣವ್-6ನೇ, ಲಘು ಸಂಗೀತ –ಆಯುಶ್-6ನೇ, ಅಭಿನಯ ಗೀತೆ- ಧನ್ವಿತಾ-7ನೇ, ಮಿಮಿಕ್ರಿ- ತ್ರಿಶೂಲ್ ಹೆಗ್ಡೆ-7ನೇ ವಿಜೇತಗೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!