ಮೂಡಬಿದಿರೆ: ಇಲ್ಲಿನ ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ.
ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿಜೇತ ವಿದ್ಯಾರ್ಥಿಗಳು ಪ್ರೌಢ ವಿಭಾಗದಲ್ಲಿ ಕನ್ನಡ ಭಾಷಣ- ಸಾನಿಧ್ಯರಾವ್ 9ನೇ
ಹಿಂದಿ ಭಾಷಣ-ಆಲ್ಸೀಯಾ-10ನೇ ರಸಪ್ರಶ್ನೆ- ವಿನಯ್ ಶಂಕರ್ ಮತ್ತು ಪ್ರತೀಶ್ ಗೌಡ 10ನೇ, ಮಿಮಿಕ್ರಿ- ಸುಚಿತ್ ಶೆಟ್ಟಿ 9ನೇ, ಸಂಸ್ಕೃತ ಧಾರ್ಮಿಕ ಪಠಣ –ವೀಕ್ಷಾ ನಾಯಕ್-8ನೇ ಇಂಗ್ಲೀಷ್ ಭಾಷಣ- ಸುಧಾಶ್ರೀ 9ನೇ ಸಂಸ್ಕ್ರತ ಭಾಷಣ- ಆದಿತ್ಯ ಪುಣಿಚಿತ್ತಾಯ-10ನೇ,ಜನಪದ ಗೀತೆ –ಮೌಲ್ಯ ವೈ ಆರ್ ಜೈನ್ 10ನೇ, ಚರ್ಚಾ ಸ್ಪರ್ಧೆ- ದೀಕ್ಷಾ-ಪ್ರಥಮ 9ನೇ ಪ್ರಾಥಮಿಕ ವಿಭಾಗ, ಧಾರ್ಮಿಕ ಪಠಣ-ಪ್ರಣವ್-6ನೇ, ಲಘು ಸಂಗೀತ –ಆಯುಶ್-6ನೇ, ಅಭಿನಯ ಗೀತೆ- ಧನ್ವಿತಾ-7ನೇ, ಮಿಮಿಕ್ರಿ- ತ್ರಿಶೂಲ್ ಹೆಗ್ಡೆ-7ನೇ ವಿಜೇತಗೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…