ಮೂಡಬಿದಿರೆ: ಇಲ್ಲಿನ ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ.
ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿಜೇತ ವಿದ್ಯಾರ್ಥಿಗಳು ಪ್ರೌಢ ವಿಭಾಗದಲ್ಲಿ ಕನ್ನಡ ಭಾಷಣ- ಸಾನಿಧ್ಯರಾವ್ 9ನೇ
ಹಿಂದಿ ಭಾಷಣ-ಆಲ್ಸೀಯಾ-10ನೇ ರಸಪ್ರಶ್ನೆ- ವಿನಯ್ ಶಂಕರ್ ಮತ್ತು ಪ್ರತೀಶ್ ಗೌಡ 10ನೇ, ಮಿಮಿಕ್ರಿ- ಸುಚಿತ್ ಶೆಟ್ಟಿ 9ನೇ, ಸಂಸ್ಕೃತ ಧಾರ್ಮಿಕ ಪಠಣ –ವೀಕ್ಷಾ ನಾಯಕ್-8ನೇ ಇಂಗ್ಲೀಷ್ ಭಾಷಣ- ಸುಧಾಶ್ರೀ 9ನೇ ಸಂಸ್ಕ್ರತ ಭಾಷಣ- ಆದಿತ್ಯ ಪುಣಿಚಿತ್ತಾಯ-10ನೇ,ಜನಪದ ಗೀತೆ –ಮೌಲ್ಯ ವೈ ಆರ್ ಜೈನ್ 10ನೇ, ಚರ್ಚಾ ಸ್ಪರ್ಧೆ- ದೀಕ್ಷಾ-ಪ್ರಥಮ 9ನೇ ಪ್ರಾಥಮಿಕ ವಿಭಾಗ, ಧಾರ್ಮಿಕ ಪಠಣ-ಪ್ರಣವ್-6ನೇ, ಲಘು ಸಂಗೀತ –ಆಯುಶ್-6ನೇ, ಅಭಿನಯ ಗೀತೆ- ಧನ್ವಿತಾ-7ನೇ, ಮಿಮಿಕ್ರಿ- ತ್ರಿಶೂಲ್ ಹೆಗ್ಡೆ-7ನೇ ವಿಜೇತಗೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…