ಜನ ಮನದ ನಾಡಿ ಮಿಡಿತ

Advertisement

ವಿಶ್ವ ಬಂಟರ ಕಾರ್ಯಕ್ರಮ; ಮಾಜಿ ಸಚಿವ ರಮಾನಾಥ ರೈಯವರನ್ನು ಒಕ್ಕೂಟದ ಪರವಾಗಿ ಆಹ್ವಾನಿಸಿದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಇದೇ ಬರುವ ಅ. 28, 29 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಸಚಿವರಾದ ರಮಾನಾಥ ರೈ ಇವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಪರವಾಗಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.


ಈ ಸಂದರ್ಭದಲ್ಲಿ ನದ್ಯಂಪ್ಪ ಶೆಟ್ಟಿ ಗೌರವ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!