ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಇದೇ ಬರುವ ಅ. 28, 29 ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಸಚಿವರಾದ ರಮಾನಾಥ ರೈ ಇವರನ್ನು ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಒಕ್ಕೂಟದ ಪರವಾಗಿ ಪ್ರೀತಿಪೂರ್ವಕವಾಗಿ ಆಹ್ವಾನಿಸಿದ್ದಾರೆ.
ಈ ಸಂದರ್ಭದಲ್ಲಿ ನದ್ಯಂಪ್ಪ ಶೆಟ್ಟಿ ಗೌರವ ಕಾರ್ಯದರ್ಶಿ ಬಂಟರ ಸಂಘ ಮೈಸೂರ್, ಒಕ್ಕೂಟದ ನಿರ್ದೇಶಕರಾದ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತುರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…