ನಾಗರಹಾವಿಗೆ ಡೀಸೆಲ್ ಎರಚಿದಾತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್ ಎರಚಿದ್ದಾನೆ.ಉರಿಯಿಂದ ನಾಗರ ಹಾವು ವಿಳವಿಳ ಅಂತ ಒದ್ದಾಟ ಅನುಭವಿಸಿತ್ತು. ಸ್ಥಳೀಯರು ಇದನ್ನ ಕಂಡು ಉರಗ ರಕ್ಷಕ ಯತೀಶ್ ಕಟೀಲು ಮಾಹಿತಿ ನೀಡಿದ್ರು. ಸ್ಥಳಕ್ಕೆ ಆಗಮಿಸಿದ ಯತೀಶ್ ಹಾವನ್ನು ರಕ್ಷಣೆ ಮಾಡಿ ಶ್ಯಾಂಪ್ ಮೂಲಕ ಮೈ ತೊಳೆದು ಸಹಜ ಸ್ಥಿತಿಗೆ ತಂದು ಅನಂತರ ಕಾಡಿಗೆ ಬಿಟ್ಟಿದ್ದಾರೆ.
ಆದ್ರೆ ಇಲ್ಲಿ ಅಚ್ಚರಿಯ ಸಂಗತಿಯೆಂದರೆ ಒಂದು ವಾರ ಕಳೆಯುವಷ್ಟರಲ್ಲಿ ಡೀಸೆಲ್ ಎರಚಿದ ಕಾರ್ಮಿಕ ಕೂಡ ನಾಗರ ಹಾವಿನಂತೆ ಮೈ ಉರಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…