ಜನ ಮನದ ನಾಡಿ ಮಿಡಿತ

Advertisement

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ; ಇಬ್ಬರ ಜೀವ ಉಳಿಸಿದ ಮರ…!

ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದ್ದು, ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್​​ನನ್ನು ರಕ್ಷಿಸಿದ್ದಾರೆ. ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರ ಜೀವವನ್ನು ಮರ ಉಳಿಸಿದೆ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!