ಜನ ಮನದ ನಾಡಿ ಮಿಡಿತ

Advertisement

ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ ಸುಳ್ಯದ ವ್ಯಕ್ತಿಯ ಬಂಧನ

ವಿಟ್ಲ: ಆಟೋ ರಿಕ್ಷಾವೊಂದರಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಆರೋಪಿಯೋರ್ವರನ್ನು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೆ.16 ರಂದು ನಡೆದಿದೆ.
ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್‌ ಎಂ ಮಹಮ್ಮದ್‌ ಕಲಂದರ್‌ ಶಾ (36) ಬಂಧಿತ ಆರೋಪಿಯಾಗಿದ್ದಾರೆ.

ವಿಟ್ಲ ಠಾಣಾ ಪೊಲೀಸರು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಆ ದಾರಿಯಾಗಿ ಬಂದ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಆಟೋ ರಿಕ್ಷಾದೊಳಗೆ 6.110 ಕೆ ಜಿ. ಗಾಂಜಾ ಪತ್ತೆಯಾಗಿದೆ. ಕೂಡಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ 1,35,000 ರೂಪಾಯಿ ಮೌಲ್ಯದ 6.110 ಕೆ ಜಿ. ಗಾಂಜಾ ಸಹಿತ 1,60,000 ರೂಪಾಯಿ ಮೌಲ್ಯದ ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!