ಜನ ಮನದ ನಾಡಿ ಮಿಡಿತ

Advertisement

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಪ್ರಯುಕ್ತ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ

Gold Color Wallpapers - Top Free Gold Color Backgrounds - WallpaperAccess

ನರೇಂದ್ರ ಮೋದಿಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾಪಾಕ್ಷಿಕದ ಅಂಗವಾಗಿ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋವನದ ಸ್ವಾಮೀಜಿ ಯವರಾದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಶಾಸಕರಾದ ರಾಜೇಶ್ ನಾಯ್ಕ್ , ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರರಾದ ವಿಕಾಸ್ ಪುತ್ತೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊoಬಯ್ಯ ಅರಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ ಪ್ರಮುಖರಾದ ಚಂದ್ರಾವತಿ ಪೊಳಲಿ, ವೆಂಕಟೇಶನಾವಡ ಪೊಳಲಿ, ಸುಕೇಶ್ ಚೌಟ , ಸೋಮಶೇಖರ್ ಅಮ್ಮುoಜೆ, ಯಶವಂತ ಪೊಳಲಿ, ರಾಧಾಕೃಷ್ಣ ತಂತ್ರಿ, ಕಿಶೋರ್ ಪಲ್ಲಿ ಪಾಡಿ, ಅಶ್ವಥ್ ಬಾಳಿಕೆ, ಕಾರ್ತಿಕ್ ಬಲ್ಲಾಳ್, ಲೋಕೇಶ್ ಪಲ್ಲಿಪಾಡಿ, ಚಂದ್ರಶೇಖರ ಪಲ್ಲಿಪಾಡಿ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!