ಕರಾವಳಿ

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಪ್ರಯುಕ್ತ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ

ನರೇಂದ್ರ ಮೋದಿಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾಪಾಕ್ಷಿಕದ ಅಂಗವಾಗಿ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋವನದ ಸ್ವಾಮೀಜಿ ಯವರಾದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಶಾಸಕರಾದ ರಾಜೇಶ್ ನಾಯ್ಕ್ , ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರರಾದ ವಿಕಾಸ್ ಪುತ್ತೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊoಬಯ್ಯ ಅರಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ ಪ್ರಮುಖರಾದ ಚಂದ್ರಾವತಿ ಪೊಳಲಿ, ವೆಂಕಟೇಶನಾವಡ ಪೊಳಲಿ, ಸುಕೇಶ್ ಚೌಟ , ಸೋಮಶೇಖರ್ ಅಮ್ಮುoಜೆ, ಯಶವಂತ ಪೊಳಲಿ, ರಾಧಾಕೃಷ್ಣ ತಂತ್ರಿ, ಕಿಶೋರ್ ಪಲ್ಲಿ ಪಾಡಿ, ಅಶ್ವಥ್ ಬಾಳಿಕೆ, ಕಾರ್ತಿಕ್ ಬಲ್ಲಾಳ್, ಲೋಕೇಶ್ ಪಲ್ಲಿಪಾಡಿ, ಚಂದ್ರಶೇಖರ ಪಲ್ಲಿಪಾಡಿ, ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಕಪ್ಪೆಟ್ಟುವಿನಲ್ಲಿ ಅಂಬೇಡ್ಕರ್ ಕಲಾಕೃತಿ, ಪುರಾತನ ಸಂಸತ್ ಭವನದ ಮಾದರಿ

80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನ್ಯೂ ಫ್ರೆಂಡ್ಸ್ ಕಪ್ಪೆಟ್ಟು ತಂಡದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್…

4 mins ago

ಉಡುಪಿ: ಉಡುಪಿಯಲ್ಲಿ ಆ.15ರಂದು ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ..!

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬವು ಆ.15ರಂದು ಕನ್ನರ್ಪಾಡಿ ಶ್ರೀದೇವಿ…

5 mins ago

ಉಡುಪಿ: ಮಾದಕ ದ್ರವ್ಯ ಪ್ರಕರಣ: ಉಡುಪಿಯಲ್ಲಿ ಆರೋಪಿಯ ಬಂಧನ

ಮಾದಕ ದ್ರವ್ಯಗಳ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳಲ್ಲಿ ಪದೇಪದೇ ತೊಡಗಿಸಿಕೊಂಡ ಆರೋಪದ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ…

6 mins ago

ಬಂಟ್ವಾಳ: ವಿದ್ಯುತ್ ತುರಿಮಣೆಯಲ್ಲಿ ಸಿಲುಕಿದ ಸಿಬ್ಬಂದಿ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿ

ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು…

7 mins ago

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫಿಲೋ ಆಟಿದ ಕೂಟ’ ಸಂಭ್ರಮ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಕಾಲೇಜಿನ…

5 hours ago

ಮಂಗಳೂರು: ಮಂಗಳೂರಿನ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಉದ್ಯಮಿ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ…

5 hours ago