ಸಾಂಪ್ರದಾಯಿಕ ಕಸುಬುಗಳ ಮೂಲಕ ದೇಶಕ್ಕೆ ಕೊಡುಗೆ ಕೊಟ್ಟ ಕುಶಲಕರ್ಮಿಗಳು ಮತ್ತೆ ಮುನ್ನಲೆಗೆ ಬರಲಿದ್ದಾರೆ: ಶಾಸಕ ವೇದವ್ಯಾಸ್ ಕಾಮತ್
ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಏಳಿಗೆಗೆ ತಮ್ಮದೇ ಆದ ಸಾಂಪ್ರದಾಯಿಕ ಕಸಬುಗಳ ಮೂಲಕ ಅಮೂಲ್ಯ ಕೊಡುಗೆಯನ್ನು ಕೊಟ್ಟಿರುವ ಕರ ಕುಶಲಕರ್ಮಿಗಳನ್ನು ಮತ್ತೆ ಜಾಗತಿಕ ಮುನ್ನಲೆಗೆ ತರುವ ನಿಟ್ಟಿನಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯಂದು “ಪಿಎಂ ವಿಶ್ವಕರ್ಮ” ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು
ಕೇಂದ್ರ ಸರ್ಕಾರದ “ಪಿಎಂ ವಿಶ್ವಕರ್ಮ” ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರ ಜೊತೆಗೆ ನಗರದ ಕಾರ್ ಸ್ಟ್ರೀಟ್ ಭಾಗದಲ್ಲಿರುವ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಜಿಲ್ಲಾಡಳಿತದ ವತಿಯಿಂದ ನಡೆಯಲಿದ್ದ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ತೆರಳಿದರು.
ಈ ವೇಳೆ ಆಹ್ವಾನವೇ ಇಲ್ಲದಿದ್ದರೂ ಕೇಂದ್ರ ಸಚಿವರಾದ ಪರ್ಷೋತ್ತಮ್ ರೂಪಾಲಾರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಆದರೆ ಮುಖ್ಯವಾಗಿ ಉಪಸ್ಥಿತರಿರಬೇಕಿದ್ದ ಜಿಲ್ಲೆಯ ಉಸ್ತುವಾರಿ ಸಚಿವರೇ ಇರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಬಿಟ್ಟರೆ ಸರ್ಕಾರದ ಬೇರಾವುದೇ ಪ್ರತಿನಿಧಿಗಳು ಇರಲಿಲ್ಲ. ಶಿಷ್ಟಾಚಾರದ ಪ್ರಕಾರ ಜಿಲ್ಲಾಡಳಿತದ ಉಸ್ತುವಾರಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ಬೇಜವಾಬ್ದಾರಿ ಎದ್ದು ಕಾಣಿಸುತ್ತಿತ್ತು. ಇದು ಅತ್ಯಂತ ಬೇಸರದ ಸಂಗತಿ ಎಂದು ತಿಳಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…