ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ಸದಸ್ಯರುಗಳಾದ ರಾಮದಾಸ್ ಶೆಣೈ ಮತ್ತು ಜಗದೀಶ್ ಪಾಣೆಮಜಲು, ಪುತ್ತೂರು ಮಂಡಲ ಸದಸ್ಯ ಮೋಹನದಾಸ್ ಉಕ್ಕುಡ, ಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಮತ್ತು ಹರೀಶ್ ಸಿ. ಹೆಚ್., ಮಹಿಳಾಮೋರ್ಚ ಅಧ್ಯಕ್ಷೆ ಚಂದ್ರಕಾತಿ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ಅಶೋಕ್ ಕುಮಾರ್ ಶೆಟ್ಟಿ, ಜಯಂತ, ಕೃಷ್ಣ ಎನ್., ವಸಂತ ಮತ್ತು ಸಂಗೀತ ಪಿ., ವಿಟ್ಲ ಅರಮನೆಯ ಕೃಷ್ಣಯ್ಯ ಕೆ., ಜಯರಾಮ ಬಲ್ಲಾಳ, ನರ್ಸಪ್ಪ ಪೂಜಾರಿ, ಶಿವಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆಗಸ್ಟ್ 13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ.…
ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ…
ಡಿಸಿ ಮನ್ನಾ ಭೂಮಿಯನ್ನು ಅರ್ಹ ಬಡ ಹಾಗೂ ಶೋಷಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿ,…
ಕಸಬಾ ಗ್ರಾಮದ ಕುರುಂಬಳ ನಿವಾಸಿ ಹಮೀದ್ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಸಂಪೂರ್ಣ…
ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.…