ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ 1000 ತೆಂಗಿನ ಸಸಿ ವಿತರಣೆ

ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ವತಿಯಿಂದ ಭಾರತದ ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದ ಪ್ರಯುಕ್ತ ಉಚಿತ 1,000 ತೆಂಗಿನ ಸಸಿ ವಿತರಣಾ ಕಾರ್ಯಕ್ರಮ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದಂದು ಅನುಕೂಲವಾಗುವಂತೆ ಕಲ್ಪವೃಕ್ಷವಾಗಿರುವ ತೆಂಗಿನ ಸಸಿ ವಿತರಣೆ ಅಭಿನಂದನೀಯ ಎಂದರು.

ಅಧ್ಯಕ್ಷತೆಯನ್ನು ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ಡಾ. ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೆಎಂಎಫ್ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ, ಮುಲ್ಕಿ – ಮೂಡಬಿದ್ರೆ ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ನಿವೃತ್ತ ಉಪನ್ಯಾಸಕ ಸೊಂದ ಭಾಸ್ಕರ್ ಭಟ್, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಹಿಲ್ಡಾ ಡಿಸೋಜ, ಸುಚೇತಾ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಬಳಿಕ ತೆಂಗಿನ ಸಸಿ ವಿತರಣಾ ಸಮಾರಂಭ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!