ಜನ ಮನದ ನಾಡಿ ಮಿಡಿತ

Advertisement

ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿರಾಯ..!

ಸುಳ್ಯ ಜಯನಗರ ನಿವಾಸಿ ಮಹಿಳೆಗೆ ವಿದೇಶದಲ್ಲಿರುವ ಗಂಡ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ವಿಭಿನ್ನ ಘಟನೆ ನಡೆದಿದೆ.

ಕೇರಳ ತ್ರಿಶೂಲ್‌ ಮೂಲದ ಅಬ್ದುಲ್ ರಾಶಿದ್‌ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಹಿಳೆಯನ್ನು ವಿವಾಹವಾಗಿದ್ರು. ವಿವಾಹದ ಬಳಿಕ ಜೊತೆಗೆ ಉತ್ತಮವಾಗಿ ಸಂಸಾರ ನಡೆಸಿದ್ದು, ಇವರ ದಾಂಪತ್ಯಕ್ಕೆ ಎರಡು ಹೆಣ್ಣುಮಕ್ಕಳು ಕೂಡ ಇದ್ದಾರೆ. ಎರಡು ವರ್ಷಗಳ ಮೊದಲು ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದು ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಮಹಿಳೆಯನ್ನು ಸುಳ್ಯದಲ್ಲಿರುವ ತವರುಮನೆಯಲ್ಲಿ ಬಿಟ್ಟು ವಿದೇಶಕ್ಕೆ ಮರಳಿದ್ದಾನೆ.

ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಸಂಬಂಧಿಕರು, ಹಿರಿಯರು ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದರು. ಆದರೆ ಇದು ಯಾವುದನ್ನು ಕೇಳದೇ ಪತಿ ರಾಶಿದ್‌ ಏಕಾಏಕಿ ಪತ್ನಿಯ ಮೊಬೈಲ್‌ಗೆ ಮೂರು ತಲಾಖ್‌ನ ವಾಟ್ಸಾಪ್‌ ಸಂದೇಶ ಕಳುಹಿಸಿದ್ದಾರೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ಪತಿಯ ವಿರುದ್ಧ ಪತ್ನಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!