ಸಂಪ್ರದಾಯದಂತೆ ತೆನೆ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ಕಾರಿಂಜ ದೇವಸ್ಥಾನದಿಂದ ಶ್ರೀ ದೇವರು ವಿವಿಧ ಕಟ್ಟೆಗಳಲ್ಲಿ ಪೂಜೆ ನಡೆದಿದೆ.
ಸುಮಾರು 9 ಕಿಮೀ ದೂರದ ಸರಪಾಡಿಯ ಹಲ್ಲಂಗಾರು ಕಟ್ಟೆಯಲ್ಲಿ ದೇವರ ದರ್ಶನ ಬಲಿ ಸಹಿತ ವಿಶೇಷ ಪೂಜೆ ನಡೆದು ಭತ್ತದ ತೆನೆಯನ್ನು ಕ್ಷೇತ್ರಕ್ಕೆ ಕೊಂಡೊಯ್ಯಲಾಗಿದೆ. ಮುಂಜಾನೆ ಸೂರ್ಯೋದಯಕ್ಕೆ ಮುನ್ನಾ ಕಾರಿಂಜದಿಂದ ವಾದ್ಯ ವೃಂದ ಸಹಿತವಾಗಿ ಅರ್ಚಕರು, ತಂತ್ರಿಗಳು, ಗ್ರಾಮಣಿಗಳು, ಮುಖ್ಯಸ್ಥರು ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಶೇಡಿಮೆ ಕಟ್ಟೆ, ದಂಡ್ಯೊಟ್ಟು ಕಟ್ಟೆ, ದೇವಶ್ಯ ಕಟ್ಟೆ, ಸೂಳ್ದುಕ್ಕು ಕಟ್ಟೆ, ಭಂಡಾರಿಕಟ್ಟೆ, ಸಮಗಾರನ ಕಟ್ಟೆ ಹಾಗೂ ಹಲ್ಲಂಗಾರು ಕಟ್ಟೆಯಲ್ಲಿ ಹೀಗೆ 7 ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ.
ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಕಟ್ಟೆಗಳಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಕಂಬಳದ ಗದ್ದೆಯಿಂದ ತೆನೆಯನ್ನು ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿ, ನಂತರ ಭಕ್ತರು ಅದನ್ನು ಪಡೆದು ಮನೆ ತುಂಬಿಸಿಕೊಂಡು, ಮನೆಯಲ್ಲಿ ಸಂಪ್ರದಾಯವಾಗಿ ಹೊಸ ಅಕ್ಕಿ ಊಟವನ್ನು ಮಾಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…