ಜನ ಮನದ ನಾಡಿ ಮಿಡಿತ

Advertisement

ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ

ಜೂನ್ 2024ರಲ್ಲಿ ನಡೆಯುವ ವಿಧಾನಪರಿಷತ್ ನೈರುತ್ಯ ಕ್ಷೇತ್ರಕ್ಕೆ ಮತದಾರರ ನೋಂದಣಿ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧುಬಂಗಾರಪ್ಪನವರು ಚಾಲನೆ ನೀಡಿದರು.

ಬಳಿಕ ಮಾತಾನಾಡಿದ ಇವರು, ಮತದಾನಕ್ಕೆ ಅರ್ಹರಿರುವ ಎಲ್ಲಾ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರುಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಮೂಲಕ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗುವ ಉತ್ತಮ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಶಿಕ್ಷಕರಿಗೆ ಕರೆ ನೀಡಿದರು.


ಈ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಡಾ.ಆರ್. ಎಂ.ಮಂಜುನಾಥಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಶಂಕರಘಟ್ಟ ರಮೇಶ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಕೋಆರ್ಡಿನೇಟರ್ ಜಿ.ಡಿ.ಮಂಜುನಾಥ್, ಆರ್ಯ ಈಡಿಗರ ಸಂಘದ ಅಧ್ಯಕ್ಷರ ರಾಮಚಂದ್ರ ಮಟ್ಟಿನಮನೆ, ಮುಖಂಡರುಗಳಾದ ಡಾ.ಸುಂದರೇಶ್, ರಾಘವೇಂದ್ರ ಶೆಟ್ಟಿ, ರತ್ನಾಕರ್ ಶೆಟ್ಟಿ, ಸುಕೇಶ್, ಮುಡುಬ ಮಂಜುನಾಥ್, ಅಸಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!