ಜನ ಮನದ ನಾಡಿ ಮಿಡಿತ

Advertisement

ವಿಶೇಷ ಅಲಂಕಾರದಲ್ಲಿ ಶ್ರೀ ವರಪ್ರದ ಗಣಪತಿ

ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆಯಲ್ಲಿ, ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀದೇವಳದ ಶ್ರೀವರಪ್ರದಗಣಪತಿ ಸನ್ನಿಧಿಯಲ್ಲಿ ಇಂದು ವಿವಿಧ ದ್ರವ್ಯಗಳಿಂದ ವರಪ್ರದ ಗಣಪತಿ ಹೋಮ, ಗಣಪತಿ ಅಥರ್ವಶೀರ್ಷ ಹೋಮ, ವಿಶೇಷ ಅಲಂಕಾರ, ನೈವೇದ್ಯ, ಅಷ್ಟಾವಧಾನ ಸೇವೆಗಳೊಂದಿಗೆ ಮಹಾಪೂಜೆ ನಡೆದಿದೆ.

ವಿಶೇಷ ಅಲಂಕಾರದಲ್ಲಿ ಶ್ರೀ ವರಪ್ರದ ಗಣಪತಿ ಕಂಗೊಳಿಸಿದ್ದಾನೆ

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!