ಜನ ಮನದ ನಾಡಿ ಮಿಡಿತ

Advertisement

ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗೆ ಪ್ರೋತ್ಸಾಹ ಅಭಿನಂದನೀಯ-ಮಮತಾ ಶೆಟ್ಟಿ

ಮುಲ್ಕಿ: ಶಿಮಂತೂರು ಯುವಕ ಮಂಡಲದ ವತಿಯಿಂದ ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಕ್ರೀಡಾಕೂಟ ನಡೆದಿದೆ.

ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಬಹುಮಾನ ವಿತರಿಸಿದ್ರು, ಬಳಿಕ ಮಾತಾನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವ ಯುವಕ ಮಂಡಲದ ಸದಸ್ಯರ ಕಾರ್ಯ ಅಭಿನಂದನೀಯ ಎಂದರು.


ಇನ್ನೂ ಈ ಸಂರ್ಭದಲ್ಲಿ ಸೀತಾರಾಮ್ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರೀಶ್ ಶೆಟ್ಟಿ, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ನಂದನ ಶೆಟ್ಟಿ, ಉದ್ಯಮಿ ಪ್ರವೀಣ್ ಶೆಟ್ಟಿ ಕುಬೆವೂರು , ಗೋಪಾಲ್ ಶಿಮಂತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!