ಜನ ಮನದ ನಾಡಿ ಮಿಡಿತ

Advertisement

ಖಲಿಸ್ತಾನಿ ಭಯೋತ್ಪಾದಕ ಸುಖದೋಲ್ ಸಿಂಗ್ ಹತ್ಯೆ; ಭಾರತ ಮೇಲೆ ಕೆನಡಾ ಪ್ರಧಾನಿ ಗರಂ..!

ಕೆನಡಾದಲ್ಲಿ ನಡೆಯುತ್ತಿದ್ದ ಖಲಿಸ್ತಾನ್ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾಗೂ ಭಾರತ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಖಲಿಸ್ತಾನಿ ಭಯೋತ್ಪಾದಕ ಸುಖದೋಲ್ ಸಿಂಗ್ ನನ್ನು ಹತ್ಯೆ ಮಾಡಲಾಗಿದೆ. ಕೆನಡಾದಲ್ಲಿ ಹರ್‌ದೀಪ್‌ ನಿಜ್ಜಲ್ ಬಳಿಕ ಮತೋರ್ವ ಖಲಿಸ್ತಾನಿ ಉಗ್ರನ ಹತ್ಯೆಯಾಗಿದ್ದು, ಗ್ಯಾಂಗ್ ವಾರ್​ನಲ್ಲಿ ಈತನ ಹತ್ಯೆಯಾಗಿದೆ.

ಭಾರತದ ಪಂಜಾಬ್‌ನ ಮೊಗಾದಿಂದ 2017 ರಲ್ಲಿ ನಕಲಿ ಪಾಸ್‌ಪೋರ್ಟ್‌ ಮೂಲಕ ಸುಖದೋಲ್ ಸಿಂಗ್ ಕೆನಡಾಕ್ಕೆ ಪಲಾಯನ ಮಾಡಿದ್ಧಾನೆ. ಅಲ್ಲಿ ಹೋದ ಮೇಲೆ ಖಲಿಸ್ತಾನ್ ಚಳುವಳಿಯಲ್ಲಿ ಭಾಗಿಯಾಗಿ ಸಂಘಟನೆಗೆ ಮುಂದಾಗಿದ್ದು, ಹರ್ದೀಪ್ ಸಿಂಗ್ ದಲ್ಲಾ ಅವರ ನಿಕಟ ಸಹವರ್ತಿಯಾಗಿದ್ದನು.


ಖಲಿಸ್ತಾನ್ ಮತ್ತು ಕೆನಡಾದೊಂದಿಗೆ ಸಂಪರ್ಕ ಹೊಂದಿರುವ 43 ದರೋಡೆಕೋರರಲ್ಲಿ ಸುಖದೋಲ್ ಸಿಂಗ್‌ ಕೂಡ ಒಬ್ಬನಾಗಿದ್ದಾನೆ ಎಂದು ತಿಳಿದು ಬಂದಿದೆ.


ಇನ್ನೂ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ಹತ್ಯೆಯಲ್ಲಿ ಭಾರತದ ಪ್ರತಿನಿಧಿಗಳ ಪಾತ್ರ ಇದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇತ್ತಿಚೇಗೆ ಹೇಳಿದ್ದಾರೆ. ಹೀಗಾಗಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಗದ್ದಲದ ಬೆನ್ನಲ್ಲೇ ಸುಖದೋಲ್ ಸಿಂಗ್ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!