ಜನ ಮನದ ನಾಡಿ ಮಿಡಿತ

Advertisement

ಖಾಕಿ ಮೊಬೈಲ್‌ ಮೇಲೆ ಕಳ್ಳನ ಕಣ್ಣು..! ಮೊಬೈಲ್‌ ಎಸ್ಕೇಪ್….‌

ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್‌ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.


ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.

ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮ‌ನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ.

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

error: Content is protected !!