ಜನ ಮನದ ನಾಡಿ ಮಿಡಿತ

Advertisement

ಖಾಕಿ ಮೊಬೈಲ್‌ ಮೇಲೆ ಕಳ್ಳನ ಕಣ್ಣು..! ಮೊಬೈಲ್‌ ಎಸ್ಕೇಪ್….‌

ಬಂಟ್ವಾಳ ;ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದ ಕಾರಣ ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರು ಜನರಲ್ ವಾರ್ಡ್ ಗೆ ಸ್ಥಳಾಂತರವಾಗಿದ್ದರು. ಅವರು ಬೆಡ್ ನಲ್ಲಿ ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್‌ ಮೇಲೆ ಇರಿಸಲಾಗಿದ್ದ ಸಾವಿರಾರು ರೂ ಮುಖಬೆಲೆಯ ಒಂದು ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನನ್ನು ಕಳ್ಳ ಕದ್ದಿದ್ದಾನೆ.


ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋದ ವ್ಯಕ್ತಿ ಮೊಬೈಲ್ ಹಿಡಿದು ಹೋಗಿದ್ದಾನೆ.

ಅದೇ ವ್ಯಕ್ತಿ ಮತ್ತೆ ಪೊಲೀಸ್ ಸಿಬ್ಬಂದಿಯ ಪೋನ್ ಕಳ್ಳತನ ಮಾಡಿರುವಂತದ್ದು, ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಮೊಬೈಲ್ ಕಳ್ಳ ಈತನ ಚಹರೆ ಯನ್ನು ಗಮ‌ನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!