ಜನ ಮನದ ನಾಡಿ ಮಿಡಿತ

Advertisement

ಬ್ಯಾಂಕ್‌ ಮ್ಯಾನೇಜರ್‌ ಹೆಸರಿನಲ್ಲಿ ವಂಚನೆ; 3 ಲಕ್ಷ ಕಳೆದುಕೊಂಡ ಅಮಾಯಕ…!

ಪಡುಬಿದ್ರಿ: ತೆಂಕ ಎರ್ಮಾಳಿನಲ್ಲಿ ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.

ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ.


ಬಡಪಾಯಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ ವಂಚಕರ ವಂಚನೆಯಿಂದ ಕಳೆದುಕೊಳ್ಳುವಂತಾಗಿದೆ. ಎಲ್ಲಾ ಮಾದ್ಯಮಗಳಲ್ಲೂ ಈ ಆನ್‌ಲೈನ್ ವಂಚನೆಯ ಬಗ್ಗೆ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆಯಾದರೂ ದಿನದಿಂದ ದಿನಕ್ಕೆ ವಂಚನೆಗೊಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!