ಜನ ಮನದ ನಾಡಿ ಮಿಡಿತ

Advertisement

ಬ್ಯಾಂಕ್‌ ಮ್ಯಾನೇಜರ್‌ ಹೆಸರಿನಲ್ಲಿ ವಂಚನೆ; 3 ಲಕ್ಷ ಕಳೆದುಕೊಂಡ ಅಮಾಯಕ…!

ಪಡುಬಿದ್ರಿ: ತೆಂಕ ಎರ್ಮಾಳಿನಲ್ಲಿ ಬ್ಯಾಂಕ್ ಮ್ಯಾನೇಜರ್ ಎಂದು ಕನ್ನಡ ಭಾಷೆಯಲ್ಲಿ ಮಾತಾನಾಡಿ, ಕೆವೈಸಿ ಲಿಂಕ್ ಆಗಿಲ್ಲ, ಒಟಿಪಿ ನೀಡಿ ಎಂದು ಕೇಳಿಕೆಯ ಮೇರೆಗೆ ಒಟಿಪಿ ನೀಡುತ್ತಿದಂತೆ ಖಾತೆಯಿಂದ ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ.

ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರು ಹಣ ಕಳೆದುಕೊಂಡವರಾಗಿದ್ದಾರೆ.


ಬಡಪಾಯಿ ಮೀನುಗಾರಿಕೆ ನಡೆಸಿ ಜೀವನ ನಡೆಸುತ್ತಿದ್ದ ಇವರು ರಾತ್ರಿ ಹಗಲೆನ್ನದೆ, ಬಿಸಿಲು ಮಳೆಗೆ ಮೀನುಗಾರಿಕೆ ನಡೆಸಿ ಕೂಡಿಟ್ಟ ಹಣ ವಂಚಕರ ವಂಚನೆಯಿಂದ ಕಳೆದುಕೊಳ್ಳುವಂತಾಗಿದೆ. ಎಲ್ಲಾ ಮಾದ್ಯಮಗಳಲ್ಲೂ ಈ ಆನ್‌ಲೈನ್ ವಂಚನೆಯ ಬಗ್ಗೆ ಮೋಸ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆಯಾದರೂ ದಿನದಿಂದ ದಿನಕ್ಕೆ ವಂಚನೆಗೊಳಗಾಗುವವರ ಸಂಖ್ಯೆ ಅಧಿಕವಾಗುತ್ತಿದೆ. ಇನ್ನೂ ಘಟನೆ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!