ಮೂಡುಬಿದಿರೆ ; ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮೂಡಬಿದಿರೆ ಇದರ ವಜ್ರಮಹೋತ್ಸವದ ಅಂಗವಾಗಿ ಲೋಕ ಕಲ್ಯಾಣಕ್ಕಾಗಿ ಆರಂಭಗೊಂಡ ಅಷ್ಟೋತ್ತರ ನಾಳಿಕೇರ ಅಷ್ಟದ್ರವ್ಯ ಗಣಯಾಗವು ಸಂಪನ್ನಗೊಂಡಿದೆ.
ಮೂಡಬಿದಿರೆ ಸಮಾಜ ಸಮಿತಿಯ ಅಧ್ಯಕ್ಷ ಕೆ.ಶ್ರೀಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ಮಂದಿರದಲ್ಲಿ ಜರಗಿದ ಯಾಗದಲ್ಲಿ ಜಿಲ್ಲೆಯ ಪ್ರತಿಷ್ಠಿತ ಋತಿವರ್ಯರು ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳನ್ನು ಮಾಡುವ ಮೂಲಕ ಯಾಗವನ್ನು ಯಶಸ್ವಿಗೊಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ನಾರಾಯಣ ಪಿ.ಎಂ., ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಚೌಟರ ಅರಮನೆ ಕುಲದೀಪ ಎಂ., ಉದ್ಯಮಿ ವಿಶ್ವನಾಥ ಪ್ರಭು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪುರಸಭಾ ನಿರ್ಗಮನ ಅಧ್ಯಕ್ಷ ಪ್ರಸಾದ್ ಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ. ಜಯಶ್ರೀ ಅಮರನಾಥ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…