ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ ಗಣೇಶೋತ್ಸವಕ್ಕೆ ಶುಭ ಹಾರೈಸಿದ ಕ್ರೈಸ್ತ ಬಾಂಧವರು

ಮೂಡಬಿದಿರೆಯಲ್ಲಿ ನಡೆಯುತ್ತಿರುವ 60 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭಕ್ಕೆ ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಸದಸ್ಯರು ಅಲ್ಲಿಗೆ ಶನಿವಾರ ತೆರಳಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಮೂಡಬಿದ್ರಿ ವಲಯ ಸಮಿತಿಯ ಅಧ್ಯಕ್ಷ ಅವಿಲ್ ಡಿಸೋಜ, ವಲಯದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ, ಉಪಾಧ್ಯಕ್ಷರಾದ ಓಲ್ವಿನ್ ರೊಡ್ರಿಗಸ್, ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಮಾಜಿ ಅಧ್ಯಕ್ಷ ಆಂಡ್ರ್ಯೂ ಡಿಸೋಜ, ಆಂಡ್ರ್ಯೂ ನೊರೊನ್ಹಾ, ಓಲ್ವಿನ್ ಮಿನೇಜಸ್, ವಲೇರಿಯನ್ ಸಿಕ್ವೇರಾ . ಬೆಳುವಾಯಿ ಕಥೊಲಿಕ್ ಸಭಾ ಅಧ್ಯಕ್ಷ ಫಿಲಿಪ್ ರೇಗೊ, ಗಂಟಾಲ್ಕಟ್ಟೆ ಕಥೊಲಿಕ್ ಸಭಾ ಅಧ್ಯಕ್ಷ ಅನಿಲ್ ಮೆಂಡೊನ್ಸಾ, ಮೂಡುಬಿದಿರೆ ಕಥೊಲಿಕ್ ಸಭಾ ಅಧ್ಯಕ್ಷ ಹೆರ್ರಿ ರೇಗೊ, ಸಂಪಿಗೆ ಕಥೊಲಿಕ್ ಸಭಾ ಅಧ್ಯಕ್ಷ ರಿಚಾರ್ಡ್ ಕಾರ್ಡೋಜ, ಕಥೊಲಿಕ್ ಸಭಾ ತಾಕೊಡೆಯ ಅಧ್ಯಕ್ಷ ಲೋಯ್ಡ್ ರೇಗೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!