ಮೂಡಬಿದಿರೆಯಲ್ಲಿ ನಡೆಯುತ್ತಿರುವ 60 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭಕ್ಕೆ ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಸದಸ್ಯರು ಅಲ್ಲಿಗೆ ಶನಿವಾರ ತೆರಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಮೂಡಬಿದ್ರಿ ವಲಯ ಸಮಿತಿಯ ಅಧ್ಯಕ್ಷ ಅವಿಲ್ ಡಿಸೋಜ, ವಲಯದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ, ಉಪಾಧ್ಯಕ್ಷರಾದ ಓಲ್ವಿನ್ ರೊಡ್ರಿಗಸ್, ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಮಾಜಿ ಅಧ್ಯಕ್ಷ ಆಂಡ್ರ್ಯೂ ಡಿಸೋಜ, ಆಂಡ್ರ್ಯೂ ನೊರೊನ್ಹಾ, ಓಲ್ವಿನ್ ಮಿನೇಜಸ್, ವಲೇರಿಯನ್ ಸಿಕ್ವೇರಾ . ಬೆಳುವಾಯಿ ಕಥೊಲಿಕ್ ಸಭಾ ಅಧ್ಯಕ್ಷ ಫಿಲಿಪ್ ರೇಗೊ, ಗಂಟಾಲ್ಕಟ್ಟೆ ಕಥೊಲಿಕ್ ಸಭಾ ಅಧ್ಯಕ್ಷ ಅನಿಲ್ ಮೆಂಡೊನ್ಸಾ, ಮೂಡುಬಿದಿರೆ ಕಥೊಲಿಕ್ ಸಭಾ ಅಧ್ಯಕ್ಷ ಹೆರ್ರಿ ರೇಗೊ, ಸಂಪಿಗೆ ಕಥೊಲಿಕ್ ಸಭಾ ಅಧ್ಯಕ್ಷ ರಿಚಾರ್ಡ್ ಕಾರ್ಡೋಜ, ಕಥೊಲಿಕ್ ಸಭಾ ತಾಕೊಡೆಯ ಅಧ್ಯಕ್ಷ ಲೋಯ್ಡ್ ರೇಗೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…