ಮೂಡಬಿದಿರೆಯಲ್ಲಿ ನಡೆಯುತ್ತಿರುವ 60 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭಕ್ಕೆ ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಸದಸ್ಯರು ಅಲ್ಲಿಗೆ ಶನಿವಾರ ತೆರಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಮೂಡಬಿದ್ರಿ ವಲಯ ಸಮಿತಿಯ ಅಧ್ಯಕ್ಷ ಅವಿಲ್ ಡಿಸೋಜ, ವಲಯದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ, ಉಪಾಧ್ಯಕ್ಷರಾದ ಓಲ್ವಿನ್ ರೊಡ್ರಿಗಸ್, ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಮಾಜಿ ಅಧ್ಯಕ್ಷ ಆಂಡ್ರ್ಯೂ ಡಿಸೋಜ, ಆಂಡ್ರ್ಯೂ ನೊರೊನ್ಹಾ, ಓಲ್ವಿನ್ ಮಿನೇಜಸ್, ವಲೇರಿಯನ್ ಸಿಕ್ವೇರಾ . ಬೆಳುವಾಯಿ ಕಥೊಲಿಕ್ ಸಭಾ ಅಧ್ಯಕ್ಷ ಫಿಲಿಪ್ ರೇಗೊ, ಗಂಟಾಲ್ಕಟ್ಟೆ ಕಥೊಲಿಕ್ ಸಭಾ ಅಧ್ಯಕ್ಷ ಅನಿಲ್ ಮೆಂಡೊನ್ಸಾ, ಮೂಡುಬಿದಿರೆ ಕಥೊಲಿಕ್ ಸಭಾ ಅಧ್ಯಕ್ಷ ಹೆರ್ರಿ ರೇಗೊ, ಸಂಪಿಗೆ ಕಥೊಲಿಕ್ ಸಭಾ ಅಧ್ಯಕ್ಷ ರಿಚಾರ್ಡ್ ಕಾರ್ಡೋಜ, ಕಥೊಲಿಕ್ ಸಭಾ ತಾಕೊಡೆಯ ಅಧ್ಯಕ್ಷ ಲೋಯ್ಡ್ ರೇಗೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…