ಮುಲ್ಕಿ: ಶ್ರೀ ಗಜಾನನ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು, ಹಳೆಯಂಗಡಿ ವತಿಯಿಂದ ಕರ್ನಾಟಕ ಗ್ರಹ ಮಂಡಳಿ, ಸುಖಾನಂದ ನಗರ ಹೋಗುವ ರಸ್ತೆಯ ಎರಡು ಬದಿಯ ಮರದ ಕೊಂಬೆಗಳನ್ನು ಕಡಿಯುವುದರ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಿತು.
ಈ ಒಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಪಡುಪನಂಬೂರ್ ಇದರ ಉಪಾಧ್ಯಕ್ಷರಾದ ಹೇಮನಾಥ್ ಅಮೀನ್, ಸಂಸ್ಥೆಯ ಗೌರವಾಧ್ಯಕ್ಷರಾದ ನವೀನ್ ಶೆಟ್ಟಿಗಾರ್, ಸಂಸ್ಥೆಯ ಅಧ್ಯಕ್ಷರಾದ ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿಯಾದ ರಮೇಶ್, ಉಪಾಧ್ಯಕ್ಷರಾದ ನಾಗೇಶ್, ಕ್ರೀಡಾ ಕಾರ್ಯದರ್ಶಿ ಭವಿಷ್, ಮಹೇಶ್, ಚಂದ್ರಶೇಖರ್, ಸುನಿಲ್, ಜೈಸನ್ , ದಿನೇಶ್ ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…