ಜನ ಮನದ ನಾಡಿ ಮಿಡಿತ

Advertisement

ಕರಾವಳಿಯಲ್ಲಿ ಇಂದು ಯೆಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ರಾಜ್ಯದಾದ್ಯಂತ ಹವಾಮಾನ ವೈಪರೀತ್ಯವಾಗುತ್ತಿದ್ದು ಕರಾವಳಿಯಾದ್ಯಂತ ಭಾನುವಾರ ಇಡೀ ದಿನ ಮೋಡ ಕವಿದ ವಾತಾವರಣ, ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಂದು (ಸೋಮವಾರ) ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.


ಮಂಗಳೂರಿನಲ್ಲಿ ಭಾನುವಾರ ಹಗಲು ಹೊತ್ತು ಮಳೆ ಬಾರದಿದ್ದರೂ ಆಗಾಗ ತುಂತುರು ಮಳೆ ಹನಿದಿದೆ. ಉಳಿದಂತೆ ಮೋಡ ಕವಿದು ಮಳೆಯ ವಾತಾವರಣ ಕಂಡುಬಂದಿತ್ತು. ಇತ್ತೀಚೆಗೆ ಹವಾಮಾನದ ಅಸಮತೋಲನದಿಂದಾಗಿ ಜನರಲ್ಲಿ ಶೀತ ಬಾಧೆ, ಜ್ಚರ ಕಾಣಿಸಿಕೊಳ್ಳುತ್ತಿದ್ದು ಡೆಂಗ್ಯೂ ಭೀತಿ ಕೂಡಾ ಆರಂಭವಾಗಿದೆ. ಇನ್ನು ಉಳ್ಳಾಲದಲ್ಲಿ ಭಾನುವಾರ ಗರಿಷ್ಠ 55.1 ಮಿಲಿ. ಮೀಟರ್‌ ಮಳೆಯಾಗಿದ್ದು ಜಿಲ್ಲೆಯ ಸರಾಸರಿ ಮಳೆ 38.9 ಮೀ.ಮೀ ಆಗಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!