ಮಂಗಳೂರು: ರಾಜ್ಯದಾದ್ಯಂತ ಹವಾಮಾನ ವೈಪರೀತ್ಯವಾಗುತ್ತಿದ್ದು ಕರಾವಳಿಯಾದ್ಯಂತ ಭಾನುವಾರ ಇಡೀ ದಿನ ಮೋಡ ಕವಿದ ವಾತಾವರಣ, ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಂದು (ಸೋಮವಾರ) ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರಿನಲ್ಲಿ ಭಾನುವಾರ ಹಗಲು ಹೊತ್ತು ಮಳೆ ಬಾರದಿದ್ದರೂ ಆಗಾಗ ತುಂತುರು ಮಳೆ ಹನಿದಿದೆ. ಉಳಿದಂತೆ ಮೋಡ ಕವಿದು ಮಳೆಯ ವಾತಾವರಣ ಕಂಡುಬಂದಿತ್ತು. ಇತ್ತೀಚೆಗೆ ಹವಾಮಾನದ ಅಸಮತೋಲನದಿಂದಾಗಿ ಜನರಲ್ಲಿ ಶೀತ ಬಾಧೆ, ಜ್ಚರ ಕಾಣಿಸಿಕೊಳ್ಳುತ್ತಿದ್ದು ಡೆಂಗ್ಯೂ ಭೀತಿ ಕೂಡಾ ಆರಂಭವಾಗಿದೆ. ಇನ್ನು ಉಳ್ಳಾಲದಲ್ಲಿ ಭಾನುವಾರ ಗರಿಷ್ಠ 55.1 ಮಿಲಿ. ಮೀಟರ್ ಮಳೆಯಾಗಿದ್ದು ಜಿಲ್ಲೆಯ ಸರಾಸರಿ ಮಳೆ 38.9 ಮೀ.ಮೀ ಆಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…