ಮಂಗಳೂರು: ರಾಜ್ಯದಾದ್ಯಂತ ಹವಾಮಾನ ವೈಪರೀತ್ಯವಾಗುತ್ತಿದ್ದು ಕರಾವಳಿಯಾದ್ಯಂತ ಭಾನುವಾರ ಇಡೀ ದಿನ ಮೋಡ ಕವಿದ ವಾತಾವರಣ, ಗ್ರಾಮೀಣ ಭಾಗದ ಕೆಲವು ಕಡೆ ತುಂತುರು ಮಳೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಇಂದು (ಸೋಮವಾರ) ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರಿನಲ್ಲಿ ಭಾನುವಾರ ಹಗಲು ಹೊತ್ತು ಮಳೆ ಬಾರದಿದ್ದರೂ ಆಗಾಗ ತುಂತುರು ಮಳೆ ಹನಿದಿದೆ. ಉಳಿದಂತೆ ಮೋಡ ಕವಿದು ಮಳೆಯ ವಾತಾವರಣ ಕಂಡುಬಂದಿತ್ತು. ಇತ್ತೀಚೆಗೆ ಹವಾಮಾನದ ಅಸಮತೋಲನದಿಂದಾಗಿ ಜನರಲ್ಲಿ ಶೀತ ಬಾಧೆ, ಜ್ಚರ ಕಾಣಿಸಿಕೊಳ್ಳುತ್ತಿದ್ದು ಡೆಂಗ್ಯೂ ಭೀತಿ ಕೂಡಾ ಆರಂಭವಾಗಿದೆ. ಇನ್ನು ಉಳ್ಳಾಲದಲ್ಲಿ ಭಾನುವಾರ ಗರಿಷ್ಠ 55.1 ಮಿಲಿ. ಮೀಟರ್ ಮಳೆಯಾಗಿದ್ದು ಜಿಲ್ಲೆಯ ಸರಾಸರಿ ಮಳೆ 38.9 ಮೀ.ಮೀ ಆಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…