ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಅಧ್ಯಕ್ಷರಾಗಿ ಶ್ರೀ ಮೋಹನ್ ದಾಸ್ ದೇವಾಡಿಗರವರು ಆಯ್ಕೆ

ಮುಲ್ಕಿ: ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು ಮತ್ತು ಇಂಟರಾಕ್ಟ್ ಕ್ಲಬ್, ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ತೋಕೂರು ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ ರೋಟರಿ ಸಮುದಾಯದಳದ ಪದಗ್ರಹಣ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಗಂಟೆ 11:00ಕ್ಕೆ ರೋಟರಿ ಸಮುದಾಯದಳದ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರುರವರ ಅಧ್ಯಕ್ಷತೆಯಲ್ಲಿ ನೆರವೇರಿತು.


ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ದೇವಾಡಿಗ ಮತ್ತು ಕಾರ್ಯದರ್ಶಿಯಾಗಿ ಭೋಜಕೋಟ್ಯಾನ್ ಮತ್ತು ಸದಸ್ಯರಾಗಿ ವಿಶ್ವಜಿತ್ ಆಚಾರ್ಯ ಮಹಮ್ಮದ್ ಶರೀಫ್ ಮತ್ತು ಮನೋಹರ ಆಚಾರ್ಯ ಇವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಮಹಿಳಾ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ ಸಾಲ್ಯಾನ್, ಅಸಿಸ್ಟೆಂಟ್ ಗವರ್ನರ್ ರೊ. ಸುಬೋಧ್ ಕುಮಾರ್ ದಾಸ್, ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ, ತೋಕೂರು ಇಲ್ಲಿನ ಇಂಟರಾಕ್ಟ್ ಕ್ಲಬ್ಬಿನ ಕೋ ಆರ್ಡಿನೇಟರ್ ಉಷಾ ನರೇಂದ್ರ ಕೆರೆಕಾಡು ಮತ್ತು ವಿದ್ಯಾರ್ಥಿಗಳು, ಈಶ್ವರಿ ಆಯುರ್ ಕೇರ್ ಹಳೆಯಂಗಡಿ ವೈದ್ಯರಾದ ಡಾ. ಎಚ್. ಹರಿಹರ ಪ್ರಸಾದ್ ರಾವ್, ರೋಟರಿ ಕ್ಲಬ್ ಬೈಕಂಪಾಡಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಫೇಮಸ್ ಯೂತ್ ಕ್ಲಬ್ಬಿನ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರುರವರು ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿ ರೋಟರಿ ಕ್ಲಬ್ ಬೈಕಂಪಾಡಿಯ ಅಧ್ಯಕ್ಷರಾದ ರೊ. ಸುಧಾಕರ್ ಸಾಲ್ಯಾನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!