ಜನ ಮನದ ನಾಡಿ ಮಿಡಿತ

Advertisement

ದೇಶ ಮತ್ತು ಮಣ್ಣಿನ ಋಣ ತೀರಿಸೋಣ: ಅನುಪಮಾ ಎ. ರಾವ್

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ(ರಿ.) ತೋಕೂರು ಇವರ ಜಂಟಿ ಆಶ್ರಯದಲ್ಲಿ ತೋಕೂರು ಗ್ರಾಮದಲ್ಲಿ “ನನ್ನ ಮಣ್ಣು ನನ್ನ ದೇಶ “ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿರುವ ವೀರಯೋಧರಿಗೆ ನಮನ ಸಲ್ಲಿಸಲಾಯಿತು ಮತ್ತು ದೇಶದ ರಕ್ಷಣೆಗಾಗಿ ಪ್ರತಿಜ್ಞೆ ಕೈಗೊಳ್ಳಲಾಯಿತು. ಅಭಿಯಾನದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಅನುಪಮಾ ಎ. ರಾವ್, ರಜತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಯಶೋದಾ ಪಿ. ರಾವ್, ಯುವಕ ಸಂಘದ ಹಿರಿಯ ಸದಸ್ಯರಾದ ದಾಮೋದರ್ ಶೆಟ್ಟಿ ವಿನೋದ ಭಟ್, ಪುಷ್ಪ ಜಿ ಭಂಡಾರಿ, ರತ್ನ ಭಂಡಾರಿ,ಪ್ರಫುಲ್ಲ ಆರ್ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!